ಜಿ.ನಾರಾಯಣಸ್ವಾಮಿ ಪ್ರಶಸ್ತಿಗೆ ಭಾಜನರಾದ ಶ್ರೀ ಈಶ್ವರ ಹೋಟಿ
ಬೈಲಹೊಂಗಲ ವಿಜಯ ಕರ್ನಾಟಕ ದಿನ ಪತ್ರಿಕೆಯತಾಲೂಕು ಮುಖ್ಯ ವರದಿಗಾರರಾದ ಶ್ರೀ ಈಶ್ವರ ಹೋಟಿ ಅವರು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿಗೆ ನೀಡಲಾಗುವ ಜಿ.ನಾರಾಯಣಸ್ವಾಮಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಹೋಟಿ...
ಸುವರ್ಣ ಸೌಧ ಮಾದರಿಯಲ್ಲಿ ಕಾರ್ಯನಿರತ ಪತ್ರಕರ್ತರ ಭವನ ಶೀಘ್ರ ನಿರ್ಮಾಣ’ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ
'ಬೆಳಗಾವಿ: 'ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸುವರ್ಣ ಸೌಧ ಮಾದರಿಯಲ್ಲಿ ಅತೀ ಶೀಘ್ರದಲ್ಲಿ ಸುಸಜ್ಜಿತವಾದ ಭವನ ನಿರ್ಮಿಸಲಾಗುವುದು' ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕ ಅಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರುಬೆಳಗಾವಿ...
ರಾಷ್ಟ್ರ ರಾಜಕಾರಣದ ಧೀಮಂತ ನಾಯಕ
ರಾಷ್ಟ್ರ ರಾಜಕಾರಣದ ಧೀಮಂತ ನಾಯಕ,ತನ್ನ ಆಡಳಿತದ ವೈಖರಿಯಿಂದ ಜನಮಾನಸದಲ್ಲಿ ಅಜಾತಶತ್ರು ಎಂಬ ಬಿರುದನ್ನು ಪಡೆದ, ಭಾರತ ಕಂಡ ಶ್ರೇಷ್ಠ ಪ್ರಧಾನಿಗಳಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸ್ಮರಣೆಯನ್ನು ಭಾರತೀಯ ಜನತಾ ಪಾರ್ಟಿ...