ಬೈಲಹೊಂಗಲ ಬಂದ್ ಇಲ್ಲ ಕನ್ನಡಪರ ಸಂಘಟನೆಗಳ ನಿರ್ಧಾರ’

ಬೈಲಹೊಂಗಲ : 'ಜನಸಾಮಾನ್ಯರಿಗೆ, ವ್ಯಾಪಾರಸ್ಥರಿಗೆ ವಿನಾಕಾರಣ ತೊಂದರೆ ಆಗಬಾರದೆಂಬ ಉದ್ದೇಶದಿಂದ ಡಿ.31 ರ ಬಂದ್ ಗೆ ಯಾವುದೇ ಬೆಂಬಲ ನೀಡಲ್ಲ. ಬೈಲಹೊಂಗಲ ಯಾವುದೇ ರೀತಿಯ ಬಂದ್ ಆಚರಣೆ ನಡೆಸುವುದಿಲ್ಲ' ಎಂದು ಕನ್ನಡಪರ ಸಂಘಟನೆಗಳ ಮುಖಂಡರು,...

ದುರ್ಗಾಪರಮೇಶ್ವರಿ ಅಮ್ಮನವರ ದರ್ಶನ ಪಡೆದ ನಮ್ಮನೆ ಯುವರಾಣಿ ಅಂಕಿತಾ ಅಮರ್

ಬೈಲಹೊಂಗಲ: ಬಸವ ನಗರದಲ್ಲಿರುವ ಶ್ರೀಮಾತಾ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ನಮ್ಮನೆ ಯುವರಾಣಿ ಧಾರಾವಾಹಿಯ ಖ್ಯಾತ ನಟಿ ಹಾಗೂ ಕಲರ್ಸ್ ಕನ್ನಡ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ನಿರೂಪಕಿಯಾಗಿರುವ ಅಂಕಿತ ಅವರು ದೇವಸ್ಥಾನಕ್ಕೆ ಭೇಟಿ ನೀಡಿ...

ಪುರೋಹಿತರ ಶ್ರೇಯೋಭಿವೃದ್ಧಿಗಾಗಿ ಶಿಲಾಮೂರ್ತಿ ಪ್ರತಿಷ್ಠಾಪನೆ

ಬೈಲಹೊಂಗಲ- ಪುರೋಹಿತರ ಶ್ರೇಯೋಭಿವೃದ್ಧಿಗಾಗಿ ಶೀಲಾಮೂರ್ತಿ ಪ್ರತಿಷ್ಠಾಪನೆ ವಿಷಯದ ಅಂಗವಾಗಿ ಮೂರು ದಿನಗಳ ಬೃಹತ್ ವಿಶ್ವಮಟ್ಟದ ಕಾರ್ಯಾಗಾರವನ್ನು ಜ. ೪ ರಿಂದ ೬ ರವರೆಗೆ ಮೂರು ದಿನಗಳ ಕಾಲ ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದು...