‘ಬಹುಭಾಷೆಗಳಲ್ಲಿ ‘ವಚನ’ ಸಂಪುಟ ಪ್ರಕಟಿಸಿದ ಬಸವ ಸಮಿತಿ ಕಾರ್ಯ ಶ್ಲಾಘನೀಯ’
ಬೈಲಹೊಂಗಲದಲ್ಲಿ ಕೇಂದ್ರ ಬಸವ ಸಮಿತಿ 2022 ರ ಬಸವ ದಿನಚರಿಯನ್ನು ಚಿತ್ರನಟ ಶಿವರಂಜನ ಬೋಳನ್ನವರ ಬಿಡುಗಡೆಗೊಳಿಸಿದರು. ಬಸವ ಪ್ರತಿಷ್ಠಾನ ಅಧ್ಯಕ್ಷ ಮಹೇಶ ಕೋಟಗಿ, ಸದಸ್ಯ ಮೋಹನ ಬಸನಗೌಡ ಪಾಟೀಲ, ಶಿಕ್ಷಕ ಎಸ್.ಎಂ ಪಾಟೀಲ, ಚಂದ್ರಶೇಖರ ಕೊಪ್ಪದ ಇದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡುಗೆ ಅನನ್ಯ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡುಗೆ ಅನನ್ಯ