ಕೈ ಬೀಸಿ ಕರೆಯುತ್ತಿದೆ ಬೆಳವಾಡಿಯ ಡಿಜಿಟಲ್ ಗ್ರಂಥಾಲಯ

ಗ್ರಾಮೀಣ ಭಾಗದ ಬಡಮಕ್ಕಳಿಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಈ ಗ್ರಂಥಾಲಯ ತುಂಬಾ ಉಪಯುಕ್ತವಾಗಿದೆ. ಪಿಡಿಓ ಉಸ್ಮಾನ್ ನದಾಫ್ ಬೈಲಹೊಂಗಲ- ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂದಿಗೂ ಗುಣಮಟ್ಟದ ಶಿಕ್ಷಣ ಗಗನಕುಸುಮವೇ ಸರಿ. ಆದರೆ ಬೆಳಗಾವಿ ಜಿಲ್ಲೆಯ...

ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪುರಸ್ಕೃತ ಈಶ್ವರ ಹೋಟಿ ಅವರಿಗೆ ಸನ್ಮಾನ

ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ ಕೊಡಮಾಡುವ...