ಚಂಪಾ ಹಾಗೂ ಬಸಲಿಂಗಯ್ಯಾ ಹಿರೇಮಠ ನಿಧನಕ್ಕೆ ಸಂತಾಪ

ಪ್ರೊ.ಚಂದ್ರಶೇಖರ ಪಾಟೀಲ ಅವರು ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ ಹಾಗೂ ಕಸಾಪ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದರು

ಕೆಎಂಎಫ್‌ 460 ಹುದ್ದೆಗಳ ಭರ್ತಿ : ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ತಾಲೂಕಿನ ನಾಗನೂರು ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನಕ್ಕಿಂತ ರೈತರ ದೊಡ್ಡ ಸಂಸ್ಥೆ ಯಾಗಿರುವ ಕೆ.ಎಂ.ಎಫ್ ನಲ್ಲಿ ಸೇವೆ ಸಲ್ಲಿಸುತ್ತಿರುವುದು...