‘ಗೋವು ಸಂತತಿ ರಕ್ಷಣೆಗೆ ಹೆಚ್ಚು ಒತ್ತು ಕೊಡಿ’ ಮುರಗೋಡ ನೀಲಕಂಠ ಸ್ವಾಮೀಜಿ

ಬೈಲಹೊಂಗಲ ಸಮೀಪದ ಮುರಗೋಡ ಗ್ರಾಮದ ಮಹಾಂತ ಶಿವಯೋಗೀಶ್ವರ ಕಲ್ಯಾಣ ಕೇಂದ್ರದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಗೋವು ಪೂಜೆ ನೆರವೇರಿತು.

ಸೊಗಲ ಸೋಮೇಶ್ವರ ದೇವಸ್ಥಾನದಲ್ಲಿ ಸರಳ ತೆಪ್ಪೋತ್ಸವ

ಬೈಲಹೊಂಗಲ ಸಮೀಪದ ಸುಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದ ಹೊಂಡದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಕೊರೊನಾ ಹಿನ್ನಲೆಯಲ್ಲಿ ಶುಕ್ರವಾರ ಸರಳವಾಗಿ ತೆಪ್ಪೋತ್ಸವ ನೆರವೇರಿತು