ಶಹನಾಹಿ ಮಾಂತ್ರಿಕ ಬಾಳಪ್ಪ ಭಜಂತ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ : ಬೆಳಗಾವಿ ಜಿಲ್ಲಾ ಕಸಾಪ ಅಭಿನಂದನೆ
[caption id="attachment_724" align="alignnone" width="300"] ಶಹನಾಹಿ ಮಾಂತ್ರಿಕ ಬಾಳಪ್ಪ ಭಜಂತ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ : ಬೆಳಗಾವಿ ಜಿಲ್ಲಾ ಕಸಾಪ ಅಭಿನಂದನೆ[/caption] ಬೆಳಗಾವಿ : ಜಿಲ್ಲೆಯ ಬಾಳಪ್ಪ ಭಜಂತ್ರಿ ಅವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರತ...
ನ್ಯಾಯಾಧೀಶರನ್ನು ಅಮಾನತುಗೊಳಿಸಿ:ಅಂಬೇಡ್ಕರ ಯುವ ಸೇನೆ
73 ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಧ್ವಜರೋಹಣ ಸಂಧರ್ಭದಲ್ಲಿ ರಾಯಚೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ ಭಾವಚಿತ್ರ ತೆಗೆಯದಿದ್ದರೆ ಧ್ವಜಾರೋಹಣ ಮಾಡವುದಿಲ್ಲ ಎಂದು ಪಟ್ಟು ಹಿಡಿದ ಅವರನ್ನು ಅಮಾನತುಗೊಳಿಸಿಬೇಕೆಂದು ಅಂಬೇಡ್ಕರ ಯುವ ಸೇನೆಯ ಮುಖಂಡರು ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಗುರುವಾರ ಮನವಿ ಸಲ್ಲಿಸಿದರು.