ಕ್ಯಾನ್ಸರ್ ಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ

ಬೈಲಹೊಂಗಲದಲ್ಲಿ ಎಸ್.ಜಿ.ವ್ಹಿ.ಆಯುರ್ವೇದಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಶುಕ್ರವಾರ ಜಾಥಾ, ಅರಿವು ನಡೆಯಿತು.

ಸಾಧನೆಗೆ ಬಹುದೊಡ್ಡ ಸಾಧನವೇ ಕಠಿಣ ಪರಿಶ್ರಮ

ಬೈಲಹೊಂಗಲ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಡಾ.ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ ಅವರು ಪಿಎಸ್ಐ ಹುದ್ದೆಗೆ ಆಯ್ಕೆಯಾದ ಉಡಿಕೇರಿ ಗ್ರಾಮದ ಜ್ಯೋತಿ ಮಹಾಬಳೇಶ್ವರ ಗೂಳಪ್ಪನವರ ಅವರನ್ನು ಶುಕ್ರವಾರ ಸತ್ಕರಿಸಿದರು. ದೇವಸ್ಥಾನ ಭಕ್ತರು ಇದ್ದರು.