ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ

ಬೈಲಹೊಂಗಲ- ಅಪ್ರಾಪ್ತರೂ ಇತ್ತಿಚೆಗೆ ಸಿಗರೇಟ್, ಗುಟ್ಕಾಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಬರೀ ಮೇ.೩೧ ರಂದು ತಂಬಾಕು ರಹಿತ ದಿನವನ್ನಾಗಿ ಆಚರಿಸಿದರೆ ಸಾಲದು. ವರ್ಷಪೂರ್ತಿ ಇದರ ಆಚರಣೆ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕಿದೆ ಎಂದು...

ಬೆಳಗಾವಿಯಲ್ಲಿ ರಾಯಣ್ಣನ ಅದ್ದೂರಿ ಉತ್ಸವ : ಕರುನಾಡ ವಿಜಯ ಸೇನೆ

ಬೈಲಹೊಂಗಲ : ಕರುನಾಡ ವಿಜಯಸೇನೆಯ ಸಂಸ್ಥಾಪಕ ಎಚ್.ಎನ್.ದೀಪಕ್ ನೇತೃತ್ವದಲ್ಲಿ ಆ.೨೯ ರಂದು ಗಡಿನಾಡು ಬೆಳಗಾವಿಯಲ್ಲಿ ರಾಜ್ಯಮಟ್ಟದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅದ್ದೂರಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾಧ್ಯಕ್ಷ ಸುರೇಶ ಇಟಗಿ ಹೇಳಿದರು....

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ: ಕಾಡಾ ಅಧ್ಯಕ್ಷ ಡಾ.ವಿ ಆಯ.ಪಾಟೀಲ

ಬೈಲಹೊಂಗಲ: ಬೈಲಹೊಂಗಲ ತಾಲೂಕಿನ ಚಿಕ್ಕೊಪ ಗ್ರಾಮದಲ್ಲಿ ಮಳೆಯಿಂದಾಗಿ ಹಲವು ಮನೆಗಳು ನೆಲಸಮವಾಗಿದ್ದು, ಕಾಡಾ ಅಧ್ಯಕ್ಷ ಡಾ ವಿಶ್ವನಾಥ ಪಾಟೀಲ ಚಿಕ್ಕೊಪ್ಪ ಗ್ರಾಮಕ್ಕೆ ತೆರಳಿ ಮನೆ ಹಾನಿಯಾದ ಕುಟುಂಬಗಳಿಗೆ ಧೈರ್ಯ ಹೇಳಿ , ಪರಿಶೀಲನೆ ಮಾಡಿ...

ಶಿವಶಿಂಪಿ ಸಮುದಾಯ ಭವನ ನಿರ್ಮಾಣಕ್ಕೆ ಮನವಿ

ಬೈಲಹೊಂಗಲ: ಪಟ್ಟಣದಲ್ಲಿ ಶಿವಶಿಂಪಿ ಸಮಾಜ ಬಾಂಧವರಿಗೆ ಸಮುದಾಯ ಭವನ ನಿರ್ಮಿಸಬೇಕು ಎಂದು ಒತ್ತಾಯಿಸಿ ಸಮಾಜ ಬಾಂಧವರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಲಿಂಗಾಯತ ಶಿವಶಿಂಪಿ ಸಮಾಜ ತೀರ ಹಿಂದುಳಿದ ಸಮಾಜವಾಗಿದೆ....