ಮನೆ ಹಿರಿಯರ ಸ್ಮರಣೋತ್ಸವ

ಬೈಲಹೊಂಗಲ: ನಾಗರಿಕ ಸಮಾಜದಲ್ಲಿ ಮನುಷ್ಯನಿಗೆ ಧಾರ್ಮಿಕ ಸಂಸ್ಕಾರ ಪಡೆದಾಗ ಮಾತ್ರ ವರ್ಣ, ಜಾತಿರಹಿತ ಸಮಾನತೆಯ ಸಮಾಜ ನಿರ್ಮಾಣ ಮಾಡಬಹುದು ಎಂದು ನಾಗನೂರ-ಬೆಳಗಾವಿ ರುದ್ರಾಕ್ಷಿಮಠದ ಪೀಠಾಧಿಪತಿ ಡಾ.ಅಲ್ಲಮಪ್ರಭು ಮಹಾಸ್ವಾಮಿಜಿ ಹೇಳಿದರು.ಸಮೀಪದ ಹೊಸೂರ ಗ್ರಾಮದ ಲಿಂಗೈಕ್ಯ ಗಂಗಮ್ಮ...

ಡಾ.ಅಲ್ಲಮಪ್ರಭು ಸ್ವಾಮೀಜಿಯವರಿಂದ ಧಾರ್ಮಿಕ ಪಾದಯಾತ್ರೆ

ಬೈಲಹೊಂಗಲ: ಗ್ರಾಮಕ್ಕೆ ಪ್ರಥಮ ಬಾರಿ ಶ್ರಾವಣ ಮಾಸದಲ್ಲಿ ಆಗಮಿಸಿದ್ದ ಡಾ.ಅಲ್ಲಮಪ್ರಭು ಸ್ವಾಮೀಜಿಯವರನ್ನು ಗ್ರಾಮದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮದ ಹೆಣ್ಣು ಮಕ್ಕಳು ಆರತಿ ಬೆಳಗುವ ಮೂಲಕ ಬರಮಾಡಿಕೊಂಡು ಗ್ರಾಮದ ಪ್ರಮುಖ ಬಿದಿಗಳಲ್ಲಿ ಅದರಲ್ಲಿ ಹಡಪದ...

ಗಣೇಶೋತ್ಸವ ಶಾಂತಿಯುತವಾಗಿ ಆಚರಿಸಿ: ಸಿಪಿಐ ಯು.ಎಚ್.ಸಾತೇನಹಳ್ಳಿ

ಬೈಲಹೊಂಗಲ: ಬೈಲಹೊಂಗಲ ಪಟ್ಟಣದ ಪೊಲೀಸ ಠಾಣೆಯಲ್ಲಿ ಗಣೇಶ ಹಬ್ಬದ ನಿಮಿತ್ತ ಗಣೇಶ ಮಂಡಳಿಯ ಶಾಂತಿಪಾಲನಾ ಸಭೆ ನಡೆಯಿತು. ಈ ಸಭೆಯನ್ನು ಉದ್ದೇಶಿಸಿ ಸಿಪಿಐ ಉಳವಪ್ಪ ಸಾತೇನಹಳ್ಳಿ , ತಹಸೀಲ್ದಾರ್ ಬಸವರಾಜ್ ನಾಗರಾಳ, ಹೆಸ್ಕಾಂ ಅಧಿಕಾರಿ...